Ticker

6/recent/ticker-posts

Ad Code

Responsive Advertisement

ಗಾಂಧೀ ಶಾಂತಿ ಪ್ರತಿಷ್ಠಾನದ ಪದಾಧಿಕಾರಿಗಳ ಆಯ್ಕೆ

ಬೆಂಗಳೂರು ಗಾಂಧೀ ಶಾಂತಿ ಪ್ರತಿಷ್ಠಾನವು 2020-2023 ರ ವರೆಗಿನ 3 ವರ್ಷದ ಅವಧಿಗೆ ಅಧ್ಯಕ್ಷರಾಗಿ ಹಿರಿಯ ಗಾಂಧಿ ಚಿಂತಕ ಶ್ರೀ ಜೀರಿಗೆ ಲೋಕೇಶ್, ಗೌರವ ಉಪಾಧ್ಯಕ್ಷರಾಗಿ ಪೆÇ್ರ. ಮಲ್ಲೇಪುರಂ ಜಿ. ವೆಂಕಟೇಶ, ವಿಶ್ರಾಂತ ಕುಲಪತಿಗಳು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಗೌರವ ಕಾರ್ಯದರ್ಶಿಗಳಾಗಿ ಡಾ.ಸತ್ಯಮಂಗಲ ಮಹಾದೇವ, ಕವಿಗಳು ಮತ್ತು ಸಂಶೋಧಕರು, ಗೌರವ ಖಜಾಂಚಿಗಳಾಗಿ ಡಾ.ರಾಮಲಿಂಗೇಶ್ವರ ಎಸ್.(ಸಿಸಿರಾ), ಸಾಂಸ್ಕøತಿಕ ಸಂಘಟಕರು ಇವರುಗಳನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ನಾಡೋಜ ಡಾ. ವೂಡೇ ಪಿ.ಕೃಷ್ಣ ಅಧ್ಯಕ್ಷರು, ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಪೆÇ್ರ.ಚಂದ್ರಿಕಾ ಪುರಾಣಿಕ್, ನಿವೃತ್ತ ಪ್ರಾಂಶುಪಾಲರು ಇವರು ಕಾರ್ಯಕಾರಿ ಸಮಿತಿ ಸದಸ್ಯರಾಗಿರುತ್ತಾರೆ.

Post a Comment

0 Comments

Ad Code

Responsive Advertisement