Ticker

6/recent/ticker-posts

Ad Code

Responsive Advertisement

“ಮಾಧ್ಯಮ ಪ್ರವೇಶಿಕೆ: ಬರಹ ಮತ್ತು ಸಂವಹನ ಕೌಶಲ” ಕಮ್ಮಟಕ್ಕೆ ಅರ್ಜಿ ಆಹ್ವಾನ

ಬೆಂಗಳೂರು, ಏಪ್ರಿಲ್ 15 (ಕರ್ನಾಟಕ ವಾರ್ತೆ) :  ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021ರ ಜೂನ್ ತಿಂಗಳಿನಲ್ಲಿ ವಿಶೇಷ ಘಟಕ ಯೋಜನೆಯಡಿ ರಾಜ್ಯಮಟ್ಟದ ಐದು ದಿನಗಳ “ಮಾಧ್ಯಮ ಪ್ರವೇಶಿಕೆ: ಬರಹ ಮತ್ತು ಸಂವಹನ ಕೌಶಲ” ಕಮ್ಮಟವನ್ನು ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ 20 ರಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಏಪ್ರಿಲ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http://karntakasahithyaacademy.org  ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ.

Post a Comment

0 Comments

Ad Code

Responsive Advertisement