Ticker

6/recent/ticker-posts

Ad Code

Responsive Advertisement

BREAKING : KPCC PRESIDENT MEETS MLA'S IN HIS RESIDENCE : ಡಿ.ಕೆ. ಶಿವಕುಮಾರ್ ಸದಾಶಿವನಗರದ ನಿವಾಸದಲ್ಲಿ ಶಾಸಕ, ಮಾಜಿ ಶಾಸಕ ಭೇಟಿ

ಶಾಸಕ ಯಶವಂತರಾಯಗೌಡ ಪಾಟೀಲ್, ಮಾಜಿ ಶಾಸಕ ಅಪ್ಪಾಜಿ ನಾಡಗೌಡ, ಎಂಎಲ್ಸಿ ಶ್ರೀನಿವಾಸ ಮಾನೆ, ಮಾಜಿ ಎಂಎಲ್ಸಿ ಎಂ.ಡಿ. ಲಕ್ಷ್ಮೀನಾರಾಯಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.


****

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮದ್ ಅವರ ಜತೆ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಸಮಾಲೋಚನೆ ನಡೆಸಿದರು.


****

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಂಸದ ನಾರಾಯಣಸ್ವಾಮಿ, ಸಂಚಾಲಕ ವಿಜಯ್ ಸಿಂಗ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಅಭಿನಂದಿಸಿದರು. ಮಾಜಿ ಸಚಿವ ಶಿವಶಂಕರರೆಡ್ಡಿ, ಶಾಸಕರಾದ ನಾಗೇಂದ್ರ, ಹುಲಗೇರಿ, ಮಾಜಿ ಶಾಸಕ ಕೆ.ಎನ್. ರಾಜಣ್ಣ ಮತ್ತಿತರರು ಹಾಜರಿದ್ದರು.



Post a Comment

0 Comments

Ad Code

Responsive Advertisement