Ticker

6/recent/ticker-posts

Ad Code

Responsive Advertisement

ಕಾಂಗ್ರೆಸ್​ ನಾಯಕಿ ಇಂದಿರಾ ಹೃದಯೇಶ್ ನಿಧನ

 ನವದೆಹಲಿ: ಕಾಂಗ್ರೆಸ್ ನಾಯಕಿ ಹಾಗೂ ಉತ್ತರಾಖಂಡ ವಿಧಾನಸಭೆಯ ಪ್ರತಿಪಕ್ಷ ನಾಯಕಿ ಇಂದಿರಾ ಹೃದಯೇಶ್ ನಿಧನರಾಗಿದ್ದಾರೆ. ನವದೆಹಲಿಯ ಉತ್ತರಾಖಂಡ ಭವನದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇಂದಿರಾ ಹೃದಯೇಶ್ ನಿಧನಕ್ಕೆ ಮುಖ್ಯಮಂತ್ರಿ ತೀರಥ್​ ಸಿಂಗ್ ರಾವತ್​ ತೀವ್ರ ಶೋಕ ವ್ಯಕ್ತಪಡಿಸಿದ್ದು, "ಇಂದಿರಾ ನನ್ನ ಹಿರಿಯಕ್ಕನಂತಿದ್ದರು. ಅವರು ಸದನದಲ್ಲಿ ಯಾವಾಗಲೂ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ" ಎಂದು ಹೇಳಿದ್ದಾರೆ.



Post a Comment

0 Comments

Ad Code

Responsive Advertisement