ರಾಜ್ಯಸಭಾ ಸಂಸದರಾದ ಡಾ. ಸೈಯದ್ ನಾಸೀರ್ ಹುಸೇನ್ ರವರ ನೇತೃತ್ವದಲ್ಲಿ ಬಳ್ಳಾರಿ ನಗರದ ಶಾದಿ ಮಹಾಲ್ ರಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಹಂಚಿಕೆಯಾದ ಆಹಾರ ಸಾಮಗ್ರಿ ಕಿಟ್ಟುಗಳ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಪಧಾದಿಕಾರಿಗಳು, ಕಾರ್ಯಕರ್ತರು, ರಾಜ್ಯಸಭಾ ಸಂಸದರ ಆಪ್ತ ಸಹಾಯಕರಾದ ಗೋಕುಲ್ ನಾಯ್ಡು ಆರ್.ಎಸ್, ಮತ್ತಿತರರು ಉಪಸ್ಥಿತರಿದ್ದರು.

0 Comments