Ticker

6/recent/ticker-posts

Ad Code

Responsive Advertisement

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಪ್ರಮಾಣವಚನ




ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. 

ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ನಿರ್ಗಮಿತ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

                                                                                             

                                                                     

Post a Comment

0 Comments

Ad Code

Responsive Advertisement