Ticker

6/recent/ticker-posts

Ad Code

Responsive Advertisement

ನೂತನ ರಾಜ್ಯಪಾಲರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅಭಿನಂದನೆ

ಬೆಂಗಳೂರು:ಕರ್ನಾಟಕದ ನೂತನ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹಲೋತ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಮತ್ತು ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್‍ಕುಮಾರ್ ಅವರು ಇಂದು ಭೇಟಿ ಮಾಡಿ ಶುಭ ಹಾರೈಸಿದರು.





Post a Comment

0 Comments

Ad Code

Responsive Advertisement