ಗೌರವಾನ್ವಿತ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಇಂದು ಘನತೆವೆತ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನ ಅಂತರಾಷ್ಟ್ರಿಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಸವರಾಜ್ ಎಸ್ ಬೊಮ್ಮಾಯಿ, ಸಚಿವರಾದ ಅಶ್ವಥ್ ನಾರಾಯಣ್, ಸಂಸದರಾದ ಪಿ ಸಿ ಮೋಹನ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಇಂದು ರಾಜಭವನದ ಮುಖ್ಯದ್ವಾರದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.



0 Comments