VARTHAJALA NEWS :
ಬೆಂಗಳೂರಿನ ಗಾಲ್ಫ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಗವರ್ನರ್ಸ್ ಕಪ್ -2021 ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಿ, ವಿವಿಧ ಗಾಲ್ಫ್ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿ ವಿವಿಧ ಗಣ್ಯರು ಉಪಸ್ಥಿತರಿದ್ದರು.
VARTHAJALA NEWS :
ಬೆಂಗಳೂರಿನ ಗಾಲ್ಫ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಗವರ್ನರ್ಸ್ ಕಪ್ -2021 ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಿ, ವಿವಿಧ ಗಾಲ್ಫ್ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿ ವಿವಿಧ ಗಣ್ಯರು ಉಪಸ್ಥಿತರಿದ್ದರು.
0 Comments