ಬಾದಾಮಿ, ಸಪ್ಟೆಂಬರ್ 28, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ, ಉಪ ಚುನಾವಣೆ ಎದುರಿಸಲು ಎರಡು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಸಿದ್ದರಾಮಯ್ಯನವರು ಬದಾಮಿಯಲ್ಲಿ ಹೇಳಿದರು.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೇಲೆ ಈ ಭಾಗದ ಜನರಿಗೆ ವಿಶ್ವಾಸವಿಲ್ಲ ಹಾಗಾಗಿ ಕಾಂಗ್ರೆಸ್ ಪಕ್ಷವು ಗೆಲುವು ಸಾಧಿಸಲಿದೆ ಎಂದು ಸಿದ್ದರಾಮಯ್ಯನವರು ಸುದ್ದಿಗಾರರೊಂದಿಗೆ ಹೇಳಿದರು.
Shiva Prasad G 7204714959
0 Comments