ಬಳ್ಳಾರಿ, ಸೆ 28. ಹೊಸಪೇಟೆಯಲ್ಲಿ ನೆಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಯುವ ಕ್ರಾಂತಿ ಬುನಾದಿ ಪದಾಧಿಕಾರಿಗಳ ನಾಯಕತ್ವ ತರಬೇತಿ ಕಾರ್ಯಗಾರ ಕಾರ್ಯಕ್ರಮದಲ್ಲಿ ಬಳ್ಳಾರಿಯ ಜನಪ್ರಿಯ ಯುವನಾಯಕರು, ಜಿ.ಪಂ ಸದಸ್ಯರು, ಟಚ್ ಫಾರ್ ಲೈಫ್ ಫೌಂಡೇಶನ್ ಸಂಸ್ಥಾಪಕ ನಾ.ರಾ. ಭರತ್ ರೆಡ್ಡಿಯವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತಿತರರು ಭಾಗವಹಿಸಿದ್ದರು.

0 Comments