ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ರ್ಮ ಪ್ರಚಾರ ಪರಿಷತ್ ವತಿಯಿಂದ ದಿನಾಂಕ 11-9-2021 ಶನಿವಾರ ಸಂಜೆ 6 ಗಂಟೆಗೆ ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ( TTD) ದಲ್ಲಿ
ಶ್ರೀಮತಿ ಚಂದ್ರಿಕಾ ಗಿರೀಶ್ ಅವರಿಂದ "ಊಂಜಲ್ ಸಂಗೀತೋತ್ಸವ" ಕರ್ಯಕ್ರಮ ರ್ಪಡಿಸಿದೆ. ವಾದ್ಯ ಸಹಕಾರ : ವಿದ್ವಾನ್ ಶ್ರೀ ಪ್ರಕಾಶ್ (ಕೀ-ಬೋಡ್೯), ಶ್ರೀ ಶ್ರೀನಿಧಿ (ತಬಲಾ).

0 Comments