ಮೈಸೂರು, ಸೆಪ್ಟೆಂಬರ್ 28, ಬಿಜೆಪಿಗರು ತಾಲಿಬಾನ್ ಎಂದು ಸಿದ್ದರಾಮಯ್ಯ ಹೇಳಿಕೆಗೆ ಅರಗೇಜ್ಞಾನೆಂದ್ರ ತಿರುಗೇಟು ನೀಡಿದ್ದಾರೆ. ವಿರೋಧ ಪಕ್ಷದವರು ಹೊಟ್ಟೆಕಿಚ್ಚು ಪಡುವಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ವಿರೋಧಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಡಳಿತ ಪಕ್ಷದ ವಿರುದ್ಧ ಈ ರೀತಿ ಹೇಳ್ತಾ ಇದ್ದಾರೆ. ಸಿದ್ದರಾಮಯ್ಯನವರು ಈ ರೀತಿಯ ಹೇಳಿಕೆಗೆ ಜನರು ಗಮನ ಕೊಡುವುದಿಲ್ಲ. ಜನರು ದಡ್ಡರಲ್ಲ, ಅರ್ಥ ಮಾಡಿಕೊಳ್ಳುತ್ತಾರೆ. ನಮ್ಮ ಸರ್ಕಾರ ಒಳ್ಳೆ ಕೆಲಸ ಮಾಡುತಿದೆ ಎಂದರು.
Shiva Prasad G 7204714959
Varthajala Suddimane

0 Comments