ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಅಕ್ಟೋಬರ್ 7 ರಿಂದ 15ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಮ||ಶಾ||ಸಂ|| ಶ್ರೀ ಅಂಬರೀಶಾಚಾರ್ ರವರಿಂದ "ಶ್ರೀ ಶ್ರೀನಿವಾಸ ಕಲ್ಯಾಣ" ಪ್ರವಚನ ಏರ್ಪಡಿಸಿದೆ.ಕಾರ್ಯಕ್ರಮ ನಡೆಯುವ ಸ್ಥಳ :ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003
***
ಶ್ರೀಮದ್ ಆನಂದತೀರ್ಥ ಸೇವಾ ಟ್ರಸ್ಟ್ ವತಿಯಿಂದ ದಿನಾಂಕ 7-10-2021 ರಿಂದ 15-10-2021ರ ವರೆಗೆ
ಪ್ರತಿದಿನ ಸಂಜೆ 5 ಗಂಟೆಗೆ ಮ||ಶಾ||ಸಂ|| ಶ್ರೀ ಬ್ರಹ್ಮಣ್ಯಾಚಾರ್ ಅವರಿಂದ "ಶ್ರೀ ಶ್ರೀನಿವಾಸ ಕಲ್ಯಾಣ" ಪ್ರವಚನ ಏರ್ಪಡಿಸಿದೆ.
ಸ್ಥಳ : ಶ್ರೀ ಸುಮಧ್ವ ವಿಜಯ ಸೌಧ, ಪದ್ಮನಾಭನಗರ, ಬೆಂಗಳೂರು
0 Comments