Ticker

6/recent/ticker-posts

Ad Code

Responsive Advertisement

ಕರ್ನಾಟಕ ಚಲನಚಿತ್ರ ಸಹಕಲಾವಿದರ ಹಾಗೂ ಪ್ರತಿನಿಧಿಗಳ ಸಂಘದ ವತಿಯಿಂದ ಪುಷ್ಪ ನಮನ

 ಕರ್ನಾಟಕ ಚಲನಚಿತ್ರ ಸಹಕಲಾವಿದರ ಹಾಗೂ ಪ್ರತಿನಿಧಿಗಳ ಸಂಘದ ವತಿಯಿಂದ ಪುನೀತ್ ಅವರಿಗೆ ಪುಷ್ಪ ನಮನವನ್ನು ಸಲ್ಲಿಸಲಾಯಿತು. 









ಈ ಸಂದರ್ಭದಲ್ಲಿ ಕಾರ್ಮಿಕರ ಕಲಾವಿದರ ತಂತ್ರಜ್ಞರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಸಾ.ರಾ.ಗೋವಿಂದು, ಪ್ರಧಾನ ಕಾರ್ಯದರ್ಶಿ ಶ್ರೀ ಕೆ.ಎಸ್.ರವೀಂದ್ರನಾಥ್, ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಸುನೀಲ್ ಪುರಾಣಿಕ್, ಅಮೃತಲೋನಿ ಎಂ.ಡಿ  ಶ್ರೀಮತಿ ಮಂಗಳಾದೇವಿ ಮತ್ತು ಸಮಾಜಸೇವಕಿ ಶ್ರೀಮತಿ ಡಾ:ಗೀತಾರವರು ಭಾಗವಹಿಸಿದ್ದರು. 

ಈ ಸಂದರ್ಭದಲ್ಲಿ ಸಂಘ, ಕರೋನಾ ಸಂಕಷ್ಟದ ಕಾಲದಲ್ಲಿ ನೆರವಾದ ಎಲ್ಲಾ ದಾನಿಗಳನ್ನು ಕೃತಜ್ಞತೆಯಿಂದ ಸ್ಮರಿಸಿದರು. ಛಾಯಾಚಿತ್ರ: ಮಂಜುನಾಥ್

Post a Comment

0 Comments

Ad Code

Responsive Advertisement