ನಾಡಿನ ಸಮಸ್ತ ಜನತೆಗೆ ಮಹಾನ್ ದಾರ್ಶನಿಕ, ಕವಿ, ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿಯ ಭಕ್ತಿಪೂರ್ವಕ ಶುಭಕಾಮನೆಗಳು. ಕುಲ, ಜಾತಿಗಳ ಸಂಕೋಲೆಗಳನ್ನು ಕಿತ್ತು, ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೇ ಎಂಬ ಸಂದೇಶ ಸಾರಿದ ಅವರ ಸಮ ಸಮಾಜದ ಬೋಧನೆಗಳು, ಆಧ್ಯಾತ್ಮಿಕ ಚಿಂತನೆಗಳು ಸಮಸ್ತ ಮನುಕುಲಕ್ಕೆ ಮಾರ್ಗದರ್ಶಕಗಳಾಗಿವೆ.
0 Comments