Ticker

6/recent/ticker-posts

Ad Code

Responsive Advertisement

"ಹರಿನಾಮ ಸಂಕೀರ್ತನೆ"

ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ದಿನಾಂಕ 16-12-2021 ಗುರುವಾರ ಸಂಜೆ 7-30ಕ್ಕೆ : ಶ್ರೀಮತಿ ವಿಂಧ್ಯಾ ಅಡಿಗ ಇವರಿಂದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮ ಏರ್ಪಡಿಸಿದೆ.



ವಾದ್ಯ ಸಹಕಾರ :

ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯),

ಶ್ರೀ ಶ್ರೀನಿವಾಸ ಕಾಖಂಡಕಿ (ತಬಲಾ)

-------------------------------

ಕಾರ್ಯಕ್ರಮ ನಡೆಯುವ ಸ್ಥಳ :

ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 45ನೇ ಅಡ್ಡರಸ್ತೆ, 11ನೇ ಮುಖ್ಯರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041

-------------------------------

ಸರ್ವರಿಗೂ ಆದರದ ಸುಸ್ವಾಗತ

Post a Comment

0 Comments

Ad Code

Responsive Advertisement