ನಗರದ ಕೊಳದಮಠದ ಶಾಂತವೀರ ಮಹಾಸ್ವಾಮೀಜಿ ಗಳನ್ನು ಆಮ್ ಆದ್ಮಿ ಪಕ್ಷದ ಕೇಂದ್ರದ ರಾಜ್ಯ ಉಸ್ತುವಾರಿ ರೋಮಿ ಭಾಟಿ ರವರು ಭೇಟಿ ಮಾಡಿ ಕೆಲ ಹೊತ್ತು ರಾಜಕೀಯ ಚರ್ಚೆ ನಡೆಸಿದರು.
ರಾಜ್ಯದಲ್ಲಿ ಅವ್ಯಾಹತವಾಗಿ 40 % ಭ್ರಷ್ಟಾಚಾರ ನಡೆಸುತ್ತಿರುವ ಸರಕಾರಗಳ ವಿರುದ್ಧ ಜನಾಂದೋಲನಗಳನ್ನು ರೂಪಿಸುವುದರ ಬಗ್ಗೆ ಗಹನವಾಗಿ ಚರ್ಚೆ ನಡೆಸಲಾಯಿತು.
ಎಎಪಿ ಹಿರಿಯ ಮುಖಂಡರು ಹಾಗೂ ಮಾಜಿ ಶಾಸಕರಾದ ಎಚ್ ಡಿ ಬಸವರಾಜು , ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ , ಸುರೇಶ್ ರಾಥೋಡ್ , ಕುಶಲ ಸ್ವಾಮಿ , ವಿಜಯ್ ಶಾಸ್ತ್ರಿಮಠ, ಜಗದೀಶ್ ಚಂದ್ರ ಮತ್ತಿತರ ನಾಯಕರುಗಳು ಭಾಗವಹಿಸಿದ್ದರು.
0 Comments