Ticker

6/recent/ticker-posts

Ad Code

Responsive Advertisement

ರಾಮುಲು ಮತ್ತು ಸುರೇಶ್‌ಬಾಬು ವಿಧಾನಪರಿಷತ್ ಚುನಾವಣೆ ಬಗ್ಗೆ ಚರ್ಚೆ

ಬಳ್ಳಾರಿ ಡಿ 01. ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದ ಜನಪ್ರಿಯ ನಾಯಕರು,ಮಾಜಿ ಶಾಸಕರಾದಂತ ಟಿ ಹೆಚ್ ಸುರೇಶ್ ಬಾಬುರವರು ಸಾರಿಗೆ ಸಚಿವರಾದ   ಶ್ರೀರಾಮುಲುರವರನ್ನು ಬಳ್ಳಾರಿಯಿಂದ ಚಿತ್ರದುರ್ಗಕ್ಕೆ ತೆರಳುವ ಸಂದರ್ಭದಲ್ಲಿ ಭೇಟಿಯಾಗಿ ವಿಧಾನ ಪರಿಷತ್ ಚುನಾವಣೆಯ ಬಗ್ಗೆ ಚರ್ಚಿಸಿದರು. ಈ ಸಂಧರ್ಭದಲ್ಲಿ ಪಕ್ಷದ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.



Post a Comment

0 Comments

Ad Code

Responsive Advertisement