ಬೆಂಗಳೂರು : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವಾರ್ಡ್ ನಂ. 17, ಜೆ. ಪಿ.ಪಾರ್ಕ್ ನ ವಾರ್ಡ್ ನಂಬರ್ ಒನ್ ಅಧ್ಯಕ್ಷರಾಗಿ ನೇಮಕಗೊಂಡಿರುವ ಆಕಾಶ್ ಮಣಿರವರವರಿಗೆ ಸಂಸದ ಡಿ.ಕೆ.ಸುರೇಶ್ ರವರು ನೇಮಕಾತಿ ಪತ್ರವನ್ನು ನೀಡಿದರು.
ಈ ಸಂದರ್ಭದಲ್ಲಿ ಕುಸುಮ ಹನುಮಂತರಾಯಪ್ಪ, ಕೃಷ್ಣ, ರಮೇಶ್ ಮುಂತಾದ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
0 Comments