Ticker

6/recent/ticker-posts

Ad Code

Responsive Advertisement

ಅಖಿಲ ಕನಾ೵ಟಕ ಮಾಧ್ವ ಮಹಾಸಭಾಕ್ಕೆ ನೂತನ ಕಾರ್ಯಕಾರಿಣಿ

3 ವಷ೵ದ ಹಿಂದೆ ಸ್ಥಾಪನೆಗೊಂಡಿದ್ದ ಅಖಿಲ ಕನಾ೵ಟಕ ಮಾಧ್ವ ಮಹಾಸಭಾದ ಗೌರವಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಯು.ಬಿ ವೆಂಕಟೇಶ್ ಹಾಗು ಪ್ರಧಾನ ಕಾರ್ಯದಶಿ೵ಯಾಗಿ ದಾಸ ಸಾಹಿತ್ಯ ಸಂಘಟಕ ಡಾ.ವಾದಿರಾಜ ತಾಯಲೂರ್ ರವರನ್ನು ಸವಾ೵ನುಮತದಿಂದ ಆಯ್ಕೆ ಮಾಡುವ ಕುರಿತು ಮಹಾ ಪೋಷಕರಾದ ಹಿರಿಯ ವಿದ್ವಾಂಸ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ,  ಮಹಾಸಭೆಯ ಅಧ್ಯಕ್ಷ ಡಾ.ಮುರಳಿಧರ, ಖಜಾಂಚಿ ಡಾ.ಕೆ.ವಿ.ರಾಮಚಂದ್ರ ಹಾಗು ಮಹಿಳಾ ವಿಭಾಗದ ಅಧ್ಯಕ್ಷೆ ಮಾಲಿನಿ ರವರ ನೇತೃತ್ವದಲ್ಲಿ ನಡೆದ ಕಾಯ೵ಕಾರಿಣಿ ಸಭೆಯಲ್ಲಿ ತೀಮಾ೵ನಿಸಲಾಯಿತು.


ಸಮುದಾಯದ ಸಂಘಟನೆ , ಅವಕಾಶ ವಂಚಿತ ಸಮಾಜ ಬಾಂಧವರಿಗೆ ಸಾಮಾಜಿಕ ಸೇವಾ ಚಟುವಟಿಕೆಗಳ ಮೂಲಕ ಸಂಸ್ಕೃತಿ ರಕ್ಷಣೆಯ ಕಾಯ೵ವನ್ನು ಮಾಡುವ ಉದ್ದೇಶವಿದೆ ಎಂದು ಸಭಾದ ಪದಾಧಿಕಾರಿಗಳು ತಿಳಿಸಿದ್ದಾರೆ.  

Post a Comment

0 Comments

Ad Code

Responsive Advertisement