Ticker

6/recent/ticker-posts

Ad Code

Responsive Advertisement

"ದಾಸಮಂಜರಿ" ಗಾಯನ ಕಾರ್ಯಕ್ರಮ


ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮಾರ್ಚ್ 17, ಗುರುವಾರ ಸಂಜೆ 7-30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಶ್ರೀಮತಿ ರಮ್ಯಾ ಸುಧೀರ್ ಇವರಿಂದ "ದಾಸಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. 

ವಾದ್ಯ ಸಹಕಾರ : ವಿದ್ವಾನ್ ಶ್ರೀ ಶ್ರೀನಿವಾಸ ಕಾಖಂಡಕಿ (ತಬಲಾ), ವಿದ್ವಾನ್ ಶ್ರೀ ಅಮಿತ್ ಶರ್ಮಾ (ಕೀ-ಬೋರ್ಡ್). ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ ಐದನೇ ಬಡಾವಣೆ, ಬೆಂಗಳೂರು-560041.

Post a Comment

0 Comments

Ad Code

Responsive Advertisement