ಬೆಂಗಳೂರಿನ ಶೇಷಾದ್ರಿಪುರದ ಪ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇಂದು ಶ್ರೀ ಸುಶಮೀಂದ್ರತೀರ್ಥ ಶ್ರೀಪಾದಂಗಳವರ ಆರಾಧನೆ ವಿಶೇಷವಾಗಿ ಜರುಗಿತು.
ಈ ಸಂಬಂಧ ಫಲ-ಪಂಚಾಮೃತ ಅಭಿಷೇಕ, ಪಾರಾಯಣ, ಹೂವಿನ ಅಲಂಕಾರ, ಶ್ಶ್ರೀ ಗೊಗ್ಗಿ ಸುಶೀಂದ್ರಾಚಾರ್ ಇವರಿಂದ ಪ್ರವಚನ, ರಥೋತ್ಸವ ಶ್ರೀ ಸುಶಮೀಂದ್ರ ಭಜನಾ ಮಂಡಳಿಯ ಸದಸ್ಯರಿಂದ ಭಜನೆ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮಗಳು ನೆರವೇರಿತು.


0 Comments