ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಲ್ಲೇಶ್ವರಂ ವಾರ್ಡ್ ವ್ಯಾಪ್ತಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ರವರ 131ನೇ ಜನ್ಮ ದಿನಾಚರಣೆ ಮತ್ತು ಪಟೇಲ್ ಭೈರಹನುಮಯ್ಯ ಕೊಳಚೆ ಪ್ರದೇಶದ ಫಲಾನುಭವಿಗಳಿಗೆ ನಿರ್ಮಾಣಗೊಂಡಿರುವ ವೈಯಕ್ತಿಕ ಮನೆಗಳ ಬಹುಮಹಡಿ ಕಟ್ಟಡ ಉದ್ಘಾಟನೆ ಹಾಗೂ ನಿರ್ಮಾಣಗೊಳ್ಳಲಿರುವ ಬಹುಮಹಡಿ ಕಟ್ಟಡ, ಮೈಸೂರು ಲ್ಯಾಂಪ್ಸ್ ಬಳಿ ರೈಲ್ವೆ ಕೆಳಸೇತುವೆ ಕಾಮಗಾರಿ, ಯಶವಂತಪುರ ರೈಲ್ವೆ ಮೇಲುಸೇತುವೆ ಅಗಲೀಕರಣ ಕಾಮಗಾರಿ, ಮಲ್ಲೇಶ್ವರಂ 18ನೇ ಅಡ್ಡ ರಸ್ತೆಯ ನಿರ್ಮಲ ರಾಣಿ ಶಾಲೆಯ ಬಳಿ ರೈಲ್ವೆ ಪಾದಚಾರಿ ಕೆಳಸೇತುವೆ ಕಾಮಗಾರಿಯ ಶಂಕುಸ್ಥಾಪನೆಯನ್ನು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಎಸ್. ಬೊಮ್ಮಾಯಿ ರವರು ಇಂದು ನೆರವೇರಿಸಿದರು.
Varthajala daily, Bengaluru

0 Comments