Ticker

6/recent/ticker-posts

Ad Code

Responsive Advertisement

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ “ಮಿನಿ ಒಲಂಪಿಕ್ ಕ್ರೀಡಾಕೂಟ – 2022” ಸಮಾರೋಪ ಸಮಾರಂಭ :

ಬಹುಮಾನ ವಿತರಣೆ : ಡಾ. ಕೆ.ಸಿ ನಾರಾಯಣ ಗೌಡ

ಮಾನ್ಯ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು, ಕರ್ನಾಟಕ ಸರ್ಕಾರ

ಮುಖ್ಯ ಅತಿಥಿಗಳು : ಬಿ.ಸಿ.ನಾಗೇಶ್

ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವರು, ಕರ್ನಾಟಕ ಸರ್ಕಾರ

ಎನ್. ಮುನಿರತ್ನ

ಮಾನ್ಯ ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು,

ಕರ್ನಾಟಕ ಸರ್ಕಾರ

ಅಧ್ಯಕ್ಷತೆ:

ರಿಜ್ವಾನ್ ಅರ್ಷದ್

ಮಾನ್ಯ ಶಾಸಕರು, ಶಿವಾಜಿನಗರ ವಿಧಾನಸಭಾ ಕ್ಷೇತ್ರ

ದಿನಾಂಕ : 22-05-2022, ಭಾನುವಾರ, ಸಮಯ: ಸಂಜೆ 4.00 ಗಂಟೆಗೆ

ಸ್ಥಳ : ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣ, ಬೆಂಗಳೂರು


Post a Comment

0 Comments

Ad Code

Responsive Advertisement