Ticker

6/recent/ticker-posts

Ad Code

Responsive Advertisement

ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವರ ಪ್ರವಾಸ

ಬೆಂಗಳೂರು, ಮೇ 07  (ಕರ್ನಾಟಕ ವಾರ್ತೆ) : ಮಾನ್ಯ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ನಾಗರಾಜು (ಎಂ.ಟಿ.ಬಿ) ಅವರು ಮೇ 8ರಂದು ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿರುವರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. 


Post a Comment

0 Comments

Ad Code

Responsive Advertisement