Ticker

6/recent/ticker-posts

Ad Code

Responsive Advertisement

ಭರತನಾಟ್ಯ ಪ್ರದರ್ಶನ"

ಬೆಂಗಳೂರು ಜಯ ನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ದಿನಾಂಕ ಮೇ 26, ಗುರುವಾರ ಸಂಜೆ 7-30ಕ್ಕೆ ಡಾ|| ಎಂ. ಆರ್. ಕೃಷ್ಣಮೂರ್ತಿ ಅವರ ಶಿಷ್ಯರಾದ ಶ್ರೀಮತಿ ಸುನಿತಾ ಮೋಹನರಾಜು ಮತ್ತು ಕು|| ಜಾಜಿ ರಾಜು ಇವರಿಂದ "ಭರತನಾಟ್ಯ" ಕಾರ್ಯಕ್ರಮ ಏರ್ಪಡಿಸಿದೆ.

ಕಾರ್ಯಕ್ರಮ ನಡೆಯುವ ಸ್ಥಳ :

ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041

-------------------------------

ಸರ್ವರಿಗೂ ಆದರದ ಸುಸ್ವಾಗತ

Post a Comment

0 Comments

Ad Code

Responsive Advertisement