ಬೆಂಗಳೂರು: ನಾನು ಅಧಿಕಾರದಲ್ಲಿ ಇದ್ದೆ. ಆದರೆ ಅಧಿಕಾರ ಮಾಡಿದ್ದು ಯಾರೋ. ಎರಡು ವರ್ಷದಿಂದ ಪಾಲಿಕೆ ಚುನಾವಣೆ ನಡೆಸಿಲ್ಲ. ಬೆಂಗಳೂರು ಬಗ್ಗೆ ನಾನು ಸಭೆ ಮಾಡುವ ಹಾಗಿರಲಿಲ್ಲ. ಮಾಡಿದರೆ ನೀವ್ಯಾರು ಮಾಡೋಕೆ ಅಂದ್ರು ಮಹಾನಾಯಕರು. ಇಲ್ಲಿನ ಎಂಪಿಗಳು ಏನ್ ಮಾಡ್ತಾ ಇದ್ದಾರೆ. ಇಲ್ಲಿನ ಸಮಸ್ಯೆ ಬಿಟ್ಟು ಅಲ್ಲೆಲ್ಲೋ ಹೋಗಿ ಮಾತಾಡ್ತಾರೆ ಎಂದು ಹೇಳಿದರು.
Varthajala daily, Bengaluru
0 Comments