ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ ಗೆಹ್ಲೋಟ್ ಅವರು ಜೂನ್ 8ರಂದು ವಿಜಯಪುರ ಜಿಲ್ಲೆಯ ಬಸವ ಜನ್ಮಭೂಮಿ ಬಸವನಬಾಗೇವಾಡಿಗೆ ಭೇಟಿ ನೀಡಿ ಇಂಗಳೇಶ್ವರ ಗ್ರಾಮದಲ್ಲಿರುವ ವಿರಕ್ತಮಠದ ಆವರಣದಲ್ಲಿರುವ ಶ್ರೀ ಬಸವೇಶ್ವರ ವಚನ ಶಿಲಾ ಮಂಟಪವನ್ನು ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಶ್ರೀಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಇನ್ನೀತರರು ಇದ್ದರು.

.jpeg)
.jpeg)
.jpeg)
0 Comments