ಬೆಂಗಳೂರು, ಜೂನ್ 13 (ಕರ್ನಾಟಕ ವಾರ್ತೆ) : ಬೆಂಗಳೂರಿಗೆ ಆಗಮಿಸಿರುವ ಗೌರಾವನ್ವಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅವರ ಪತ್ನಿ ಸವಿತಾ ಕೋವಿಂದ್ ಅವರಿಗೆ ರಾಜಭವನದಲ್ಲಿ ಮೈಸೂರು ಪೇಟ ತೊಡಿಸಿ, ಹೂಗುಚ್ಚ ನೀಡುವ ಮೂಲಕ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜಭವನದ ಅಧಿಕಾರಿಗಳು ಉಪಸ್ಥಿತರಿದ್ದರು.
Karnataka Governor Thaawarchand Gehlot felicitated President Ram Nath Kovind and Savita Kovind with Mysore Peta, a traditional head gear on his arrival to Raj bhavan.
0 Comments