Ticker

6/recent/ticker-posts

Ad Code

Responsive Advertisement

ಭಜನ, ಪ್ರವಚನ, ಸಂಕೀರ್ತನ ಕು. ಅಭಿಜ್ಞಾ ಪಿ ಕಶ್ಯಪ್ ಇವರಿಂದ

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ಹಾಗೂ ಶ್ರೀ ಗೀತಾ ಮಂದಿರ, ಶ್ರೀರಾಮಪುರ ಇವುಗಳ ಸಂಯುಕ್ತಾಶ್ರಯದಲ್ಲಿ ಜುಲೈ 1ರ ವರೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿವೆ :

ಜುಲೈ 1, ಶುಕ್ರವಾರ : ಸಂಜೆ 6-30 ರಿಂದ 8 ಗಂಟೆಯವರೆಗೆ, ಕು|| ಅಭಿಜ್ಞಾ ಪಿ ಕಶ್ಯಪ್

ಇವರಿಂದ "ಹರಿನಾಮ ಸಂಕೀರ್ತನೆ". ವಾದ್ಯ ಸಹಕಾರ : ವಿದ್ವಾನ್ ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ), ವಿದುಷಿ ಶ್ರೀಮತಿ ಭಾರ್ಗವಿ ನಾರಾಯಣ್ (ಪಿಟೀಲು). ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ಗೀತಾ ಮಂದಿರ, # 33, 4ನೇ ಮುಖ್ಯರಸ್ತೆ, ಶ್ರೀರಾಮಪುರ, ಬೆಂಗಳೂರು-560021, 

ಸರ್ವರಿಗೂ ಆದರದ ಸುಸ್ವಾಗತ

Post a Comment

0 Comments

Ad Code

Responsive Advertisement