ಭೀಮನ ಅಮಾವಾಸ್ಯೆ ಪ್ರಯುಕ್ತ ಇಂದು ಬೆಳಗ್ಗೆ (ಜುಲೈ 28) ನಗರದ ಬಳೇಪೇಟೆಯಲ್ಲಿರುವ ಪುರಾತನ ದೇವಸ್ಥಾನವಾದ ಶ್ರೀ ಲಾಲ್ ದಾಸ್ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ, ಶ್ರೀ ಲಾಲ್ ದಾಸ್ ಭಕ್ತ ಆಂಜನೇಯ ಸ್ವಾಮಿ ಭಜನಾ ಮಂಡಳಿಯ ಸದಸ್ಯರಿಂದ ವಿಶೇಷ ಸಂಗೀತೋತ್ಸವ ಸೇವಾ ಕಾರ್ಯಕ್ರಮ ಜರುಗಿತು.
ಭೀಮನ ಅಮಾವಾಸ್ಯೆ ಪ್ರಯುಕ್ತ ಇಂದು ಬೆಳಗ್ಗೆ (ಜುಲೈ 28) ನಗರದ ಬಳೇಪೇಟೆಯಲ್ಲಿರುವ ಪುರಾತನ ದೇವಸ್ಥಾನವಾದ ಶ್ರೀ ಲಾಲ್ ದಾಸ್ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ, ಶ್ರೀ ಲಾಲ್ ದಾಸ್ ಭಕ್ತ ಆಂಜನೇಯ ಸ್ವಾಮಿ ಭಜನಾ ಮಂಡಳಿಯ ಸದಸ್ಯರಿಂದ ವಿಶೇಷ ಸಂಗೀತೋತ್ಸವ ಸೇವಾ ಕಾರ್ಯಕ್ರಮ ಜರುಗಿತು.
0 Comments