Ticker

6/recent/ticker-posts

Ad Code

Responsive Advertisement

ಶಾರದಾ ಭಜನಾ ಮಂಡಳಿಯ ಸದಸ್ಯರಿಂದ ಭಜನೆ ಹಾಗೂ ಗೋಪೀಗೀತಾ...

 ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ರಾಜಾಜಿನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಜುಲೈ 26 ರಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾರದಾ ಭಜನಾ ಮಂಡಳಿಯ ಸದಸ್ಯರಿಂದ ಭಜನೆ ಮತ್ತು ಶ್ರೀ ದ್ವೈಪಾಯನಾಚಾರ್ ಇವರಿಂದ ಗೋಪೀಗೀತಾ-ಭಾಗವತ ವಿಷಯವಾಗಿ ಧಾರ್ಮಿಕ ಪ್ರವಚನ ಜರುಗಿದವು.




Post a Comment

0 Comments

Ad Code

Responsive Advertisement