Ticker

6/recent/ticker-posts

Ad Code

Responsive Advertisement

ಧಾರ್ಮಿಕ/ಸಾಂಸ್ಕೃತಿಕ ಕಾರ್ಯಕ್ರಮಗಳು

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ರಾಜಾಜಿನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಜುಲೈ 26 ರಿಂದ 29ರ ವರೆಗೆ ಪ್ರತಿದಿನ ಸಂಜೆ 6 ರಿಂದ 8 ಗಂಟೆಯವರೆಗೆ, ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು ಅವುಗಳ ವಿವರಗಳು ಈ ರೀತಿ ಇವೆ :


 *ಜುಲೈ 26* , *ಮಂಗಳವಾರ*

ಸಂಜೆ 6 ಗಂಟೆಗೆ-ಶ್ರೀ ವಾಗ್ದೇವಿ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, 7 ಗಂಟೆಗೆ-ಶ್ರೀ ದ್ವೈಪಾಯನಾಚಾರ್ ಇವರಿಂದ "ಗೋಪೀಗೀತಾ-ಭಾಗವತ" ವಿಷಯವಾಗಿ ಧಾರ್ಮಿಕ ಪ್ರವಚನ.

 *ಜುಲೈ27* ,  *ಬುಧವಾರ*

ಸಂಜೆ 6 ಗಂಟೆಗೆ-ಶೀ ಶಾರದಾ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, 7 ಗಂಟೆಗೆ-ಶ್ರೀ ದ್ವೈಪಾಯನಾಚಾರ್ ಇವರಿಂದ "ಗೋಪೀಗೀತಾ-ಭಾಗವತ" ವಿಷಯವಾಗಿ ಧಾರ್ಮಿಕ ಪ್ರವಚನ.

 *ಜುಲೈ 28* , *ಗುರುವಾರ*

ಸಂಜೆ 6 ಗಂಟೆಗೆ-ಶ್ರೀ ಆದಿಶಕ್ತಿ ಮಹಿಳಾ ಸಂಘದ ಸದಸ್ಯರಿಂದ ಭಜನೆ, 7 ಗಂಟೆಗೆ-ಶ್ರೀ ದ್ವೈಪಾಯನಾಚಾರ್ ಇವರಿಂದ "ಗೋಪೀಗೀತ-ಭಾಗವತ" ವಿಷಯವಾಗಿ ಧಾರ್ಮಿಕ ಪ್ರವಚನ.

 *ಜುಲೈ29* , *ಶುಕ್ರವಾರ*

ಸಂಜೆ 6-30ಕ್ಕೆ-ಡಾ|| ಶ್ರೀಮತಿ ರಮ್ಯಾ ಸೂರಜ್ ಇವರಿಂದ "ಹರಿನಾಮ ಸಂಕೀರ್ತನೆ". ವಾದ್ಯ ಸಹಕಾರ : ವಿ|| ಶ್ರೀ ಶಶಿಧರ್ (ಪಿಟೀಲು), ವಿ|| ಶ್ರೀ ಮುರಳಿ (ಮೃದಂಗ).

-------------------------------

ಕಾರ್ಯಕ್ರಮ ನಡೆಯುವ ಸ್ಥಳ :

ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ, #23/11, 7ನೇ ಮುಖ್ಯರಸ್ತೆ, 4ನೇ ವಿಭಾಗ, ರಾಜಾಜಿನಗರ, ಬೆಂಗಳೂರು-560010

-------------------------------

ಸರ್ವರಿಗೂ ಆದರದ ಸುಸ್ವಾಗತ

Post a Comment

0 Comments

Ad Code

Responsive Advertisement