ಬೆಂಗಳೂರು, ಜುಲೈ 07 (ಕರ್ನಾಟಕ ವಾರ್ತೆ) : ಅಬಕಾರಿ ಸಚಿವರು ಹಾಗೂ ಹಾಸನ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಜುಲೈ 08 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಬೆಂಗಳೂರು, ಜುಲೈ 07 (ಕರ್ನಾಟಕ ವಾರ್ತೆ) : ಅಬಕಾರಿ ಸಚಿವರು ಹಾಗೂ ಹಾಸನ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಜುಲೈ 08 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
0 Comments