Ticker

6/recent/ticker-posts

Ad Code

Responsive Advertisement

ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನ ಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು, ಜುಲೈ 22 (ಕರ್ನಾಟಕ ವಾರ್ತೆ) :ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ  2022-23 ನೇ ಸಾಲಿನಲ್ಲಿ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಾಂಸ್ಕøತಿಕ ಸಂಘ ಸಂಸ್ಥೆಗಳ ಚಟುವಟಿಕೆಗೆ ಧನಸಹಾಯ ನೀಡಲು ಸೇವಾಸಿಂಧು ಮೂಲಕ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಲು ಕಾಲಾವಧಿಯನ್ನು ಜುಲೈ 30 ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0 Comments

Ad Code

Responsive Advertisement