ಬೆಂಗಳೂರು, ಜುಲೈ 22 (ಕರ್ನಾಟಕ ವಾರ್ತೆ) :ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2022-23 ನೇ ಸಾಲಿನಲ್ಲಿ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಾಂಸ್ಕøತಿಕ ಸಂಘ ಸಂಸ್ಥೆಗಳ ಚಟುವಟಿಕೆಗೆ ಧನಸಹಾಯ ನೀಡಲು ಸೇವಾಸಿಂಧು ಮೂಲಕ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಲು ಕಾಲಾವಧಿಯನ್ನು ಜುಲೈ 30 ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
0 Comments