ಬೆಂಗಳೂರು : ನಗರದಲ್ಲಿ ರಾಜ್ಯ ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ರವರಿಂದ ಕೆಪಿಟಿಎ ಸಂಘದ ವತಿಯಿಂದ ಸದಸ್ಯರಿಗೆ ಗುರುತಿನ ಐಡಿ ಕಾರ್ಡ್ ಗಳ ವಿತರಣೆಗೆ ಸಾಂಕೇತಿಕವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕೆ.ಎನ್.ನಾಗರಾಜು, ಗೌರವಾಧ್ಯಕ್ಷರುಗಳಾದ ಸೈಯದ್ ಅಹಮದುಲ್ಲಾ, ಎನ್.ಹೆಚ್.ನಾಗರಾಜು, ಪ್ರಧಾನ ಕಾರ್ಯದರ್ಶಿ ಎನ್.ಸೆಲ್ವರಾಜ್, ಜಂಟಿ ಕಾರ್ಯದರ್ಶಿ ಹಫೀಜ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

.jpeg)

0 Comments