Ticker

6/recent/ticker-posts

Ad Code

Responsive Advertisement

ಕೆಂಪೇಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ: ಉದ್ಘಾಟನಾ ಅಭಿಯಾನಕ್ಕೆ ಮುಖ್ಯಮಂತ್ರಿ ಚಾಲನೆ

 ಬೆಂಗಳೂರು, ಸೆಪ್ಟೆಂಬರ್ 02: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಲೋಕಾರ್ಪಣೆಗೆ ಪೂರ್ವಭಾವಿಯಾಗಿ ಇಂದು   ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಿದರು.

ಸಚಿವರಾದ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಆರ್.ಅಶೋಕ್,  ಡಾ:ಕೆ.ಸುಧಾಕರ್, S.T.ಸೋಮಶೇಖರ್ , ಮುನಿರತ್ನ,  ಸಂಸದ ಡಿ.ವಿ.ಸದಾನಂದಗೌಡ,  ಜಗ್ಗೇಶ್, ಬಿ.ಡಿ.ಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಮೊದಲಾದವರು  ಉಪಸ್ಥಿತರಿದ್ದರು.





Post a Comment

0 Comments

Ad Code

Responsive Advertisement