Ticker

6/recent/ticker-posts

Ad Code

Responsive Advertisement

"ಭರತನಾಟ್ಯ ಪ್ರದರ್ಶನ"

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜರುಗಲಿದೆ.

 ಸೆಪ್ಟೆಂಬರ್ 15, ಗುರುವಾರ ಸಂಜೆ 7-30ಕ್ಕೆ, ನಾಟ್ಯ ಸಂಕುಲ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ವಿ|| ಶ್ರೀಮತಿ ನಾಗಶ್ರೀ ಶ್ರೀನಿವಾಸನ್ ಅವರ ನಿರ್ದೇಶನದಲ್ಲಿ "ಭರತನಾಟ್ಯ ಪ್ರದರ್ಶನ" ಏರ್ಪಡಿಸಲಾಗಿದೆ. 

*ಸ್ಥಳ*: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041

 _ಸರ್ವರಿಗೂ_ _ಆದರದ_ _ಸುಸ್ವಾಗತ_

Post a Comment

0 Comments

Ad Code

Responsive Advertisement