Ticker

6/recent/ticker-posts

Ad Code

Responsive Advertisement

ರಾಷ್ಟ್ರಪತಿ ದ್ರೌಪದಿ ಅವರನ್ನು ಬೀಳ್ಕೊಟ್ಟ ರಾಜ್ಯಪಾಲ ಹಾಗೂ ಮುಖ್ಯಮಂತ್ರಿ

 ಮೂರು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್.ಎ. ಎಲ್ ವಿಮಾನ ನಿಲ್ದಾಣದಲ್ಲಿ ಬೀಳ್ಕೊಟ್ಟರು. 



ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಈ ಸಂದರ್ಭದಲ್ಲಿ ಹಾಜರಿದ್ದರು.

Post a Comment

0 Comments

Ad Code

Responsive Advertisement