ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಿಬಿಎಂಪಿ ವಾರ್ಡ್ ನಂ 9 ರಲ್ಲಿರುವ ಉದ್ಯಾನವನಕ್ಕೆ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಉದ್ಯಾನವನ ಎಂದು ನಾಮಕರಣ ಸಮಾರಂಭವನ್ನು ಉದ್ಘಾಟಿಸಿದರು.
ಸಚಿವ ವಿ.ಸೋಮಣ್ಣ, ಮಾಜಿ ನಗರಸಭಾ ಸದಸ್ಯ ಕೆ.ಎನ್.ಚಕ್ರಪಾಣಿ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಿಬಿಎಂಪಿ ವಾರ್ಡ್ ನಂ 9 ರಲ್ಲಿರುವ ಉದ್ಯಾನವನಕ್ಕೆ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಉದ್ಯಾನವನ ಎಂದು ನಾಮಕರಣ ಸಮಾರಂಭವನ್ನು ಉದ್ಘಾಟಿಸಿದರು.
ಸಚಿವ ವಿ.ಸೋಮಣ್ಣ, ಮಾಜಿ ನಗರಸಭಾ ಸದಸ್ಯ ಕೆ.ಎನ್.ಚಕ್ರಪಾಣಿ ಮತ್ತಿತರರು ಉಪಸ್ಥಿತರಿದ್ದರು.
0 Comments