Ticker

6/recent/ticker-posts

Ad Code

Responsive Advertisement

ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ನಗರ ಪ್ರದಕ್ಷಿಣೆ

 ಮುಖ್ಯಮಂತ್ರಿಯವರ ನಗರ ಪ್ರದಕ್ಷಿಣೆ ವಿವರ (01.09.2022)

* ಮಳೆಹಾನಿ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಸಂಚಾರ.

* ಮಾರತ್ತಹಳ್ಳಿ ಮುಖ್ಯರಸ್ತೆಯ ಡಿಎನ್ಎ ಅಪಾರ್ಟ್ಮೆಂಟ್ ಬಳಿ ವೀಕ್ಷಣೆ.

* 30 ಅಡಿ ಕಾಲುವೆಯನ್ನು 4 ಅಡಿ ಅಗಲಕ್ಕೆ ಒತ್ತುವರಿ.

* ಕೂಡಲೇ ತೆರವುಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ

------

1.9.2022ರ ಗುರುವಾರದಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ನಗರ ಪ್ರದಕ್ಷಿಣೆ ವಿವರ 

ವೈಟ್‍ಫೀಲ್ಡ್ ನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ.

ಮುಖ್ಯಮಂತ್ರಿಯವರಿಗೆ ಮಳೆಯಿಂದ ಹಾನಿಯ ವಿವರಣೆಯನ್ನು ಸಾರ್ವಜನಿಕರು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಡಾ ಅಶ್ವತ್ಥ್ ನಾರಾಯಣ, ಶ್ರೀ ಬಿ.ಎ.ಬಸವರಾಜ, ಶಾಸಕ ಅರವಿಂದ ಲಿಂಬಾವಳಿ, ಸತೀಶ್ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.


















Post a Comment

0 Comments

Ad Code

Responsive Advertisement