Ticker

6/recent/ticker-posts

Ad Code

Responsive Advertisement

ಸ್ವಾಮೀಜಿಯವರ ಶುಭಾಶೀರ್ವಾದಕ್ಕೆ ನಾನು ಆಭಾರಿಯಾಗಿದ್ದೇನೆ.



ಮಂಗಳೂರು ನಗರದ ಕಾವೂರು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠಕ್ಕೆ *ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರು* ಭೇಟಿ ನೀಡಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ *ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ॥ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ* ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ಪೂಜ್ಯ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು, ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ ವಿ ಸದಾನಂದ ಗೌಡ ಅವರು, ಸಚಿವರಾದ ಸನ್ಮಾನ್ಯ ಶ್ರೀ ಸಿ ಎನ್ ಅಶ್ವಥ್ ನಾರಾಯಣ ಅವರು, ಹಾಗೂ ಶ್ರೀಮಠದ ಸದ್ವಕ್ತರು ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement