Ticker

6/recent/ticker-posts

Ad Code

Responsive Advertisement

ಶ್ರೀ ಕಂಠೇಶ್ವರ ದೇವಸ್ಥಾನದ ವಿವಿಧ ಕಾಮಗಾರಿ ಗಳ ಗುದ್ದಲಿ ಪೂಜೆ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಂಜನಗೂಡು ಶ್ರೀ ಕಂಠೇಶ್ವರ ದೇವಸ್ಥಾನದ ವಿವಿಧ ಕಾಮಗಾರಿ ಗಳ ಗುದ್ದಲಿ ಪೂಜೆ, ನುಗು ಹಾಗೂ ಹೇಡಿಯಾಳ ಏತ ನೀರಾವರಿ ಯೋಜನೆಗೆ ಚಾಲನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ, ಶಾಸಕ ಹರ್ಷವರ್ಧನ್,ಸಂಸದ ಶ್ರೀನಿವಾಸ ಪ್ರಸಾದ್,  ಸ್ಥಳೀಯ ಜನಪ್ರತಿನಿಧಿಗಳು  ಉಪಸ್ಥಿತರಿದ್ದರು.





Post a Comment

0 Comments

Ad Code

Responsive Advertisement