ವಸತಿ ಇಲಾಖೆಯ ಕರ್ನಾಟಕ ಗೃಹ ಮಂಡಳಿ ವತಿಯಿಂದ ಕೆಂಗೇರಿ ವಡಗೇರಹಳ್ಳಿಯಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೂಮಿ ಪೂಜೆ ನೆರವೇರಿಸಿದರು
. ಈ ಸಂದರ್ಭದಲ್ಲಿ ವಸತಿ ಸಚಿವ ವಿ.ಸೋಮಣ್ಣ, ಸಹಕಾರ ಸಚಿವ ಎಸ್. ಟಿ.ಸೋಮಶೇಖರ್, ಗೃಹ ಮಂಡಳಿ ಆಯುಕ್ತರಾದ ಕವಿತಾ ಮಣ್ಣಿಕೇರಿ ಮತ್ತಿತರರು ಹಾಜರಿದ್ದರು.






0 Comments