ವಿಶ್ರಾಂತನ್ಯಾಯಮೂರ್ತಿ ವಿ. ಗೋಪಾಲಗೌಡ ಅವರಿಗೆ ಗೌರವ ಡಾಕ್ಟರೇಟ್
ಬೆಂಗಳೂರು:ಒಡಿಶಾದ ಭುವನೇಶ್ವರದ ಉತ್ಕಲ್ ವಿವಿಯ ಘಟಿಕೋತ್ಸವದಲ್ಲಿ ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಒಡಿಶಾ ರಾಜ್ಯಪಾಲ ಪ್ರೊ. ಗಣೇಶ್ ಲಾಯಿ, ಒಡಿಶಾದ ಉನ್ನತ ಶಿಕ್ಷಣ ಸಚಿವ ವಿಷ್ಣುಪಾದ ಶೆಟ್ಟಿ, ಕುಲಪತಿ ಪ್ರೊ. ಸಬಿತಾ ಆಚಾರ್ಯ, ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್ ನಾಯಕ್ ಉಪಸ್ಥಿತರಿದ್ದರು.


0 Comments