ಬೆಂಗಳೂರು, ಜನವರಿ 27: ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಿರುವ ವಿಜ್ಞಾನ ಮೇಳ – 2023ರ ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರು, ಜನವರಿ 27: ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಿರುವ ವಿಜ್ಞಾನ ಮೇಳ – 2023ರ ಉದ್ಘಾಟಿಸಿ ಮಾತನಾಡಿದರು.
0 Comments