Ticker

6/recent/ticker-posts

Ad Code

Responsive Advertisement

ಕಾಂಗ್ರೆಸ್ ಪಕ್ಷ ಜನತೆಗೆ ನೀಡಿದ ಯೋಜನೆ,ಭರವಸೆ ಪೋಸ್ಟರ್ ಆನ್ನು ಲೋಕಸಭಾ ಸದಸ್ಯರಾದ ಡಿ.ಕೆ.ಸುರೇಶ್ ರವರು ಬಿಡುಗಡೆ

ಬೆಂಗಳೂರು: ಮನೆ, ಮನೆಗೆ ಕಾಂಗ್ರೆಸ್ ಅಭಿಯಾನದ *ಪೋಸ್ಟರ್ ಬಿಡುಗಡೆಯನ್ನು ಲೋಕಸಭಾ ಸದಸ್ಯರಾದ ಡಿ.ಕೆ.ಸುರೇಶ್ ರವರು ಮತ್ತು 

ಇಂಡಿಯನ್ ನ್ಯಾಷನಲ್ ಬಿಲ್ಡಿಂಗ್ ಕನ್ಸಷ್ಟ್ರಕ್ಷನ್ ಫಾರೆಸ್ಟ್ ಅಂಡ್ ವುಡ್ ವರ್ಕರ್ಸ್ ಫೆಡರೇಷನ್ ರಾಜ್ಯಾಧ್ಯಕ್ಷರಾಗಿ ಜಿ.ಆರ್.ದಿನೇಶ್ ರವರು ಬಿಡುಗಡೆಗೊಳಿಸಿದರು.


ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ  ಜಿ.ಆರ್.ದಿನೇಶ್* ರವರು ಮಾತನಾಡಿ ಕಟ್ಟಡ ನಿರ್ಮಾಣ,ಫಾರೆಸ್ಟ್ ಮತ್ತು ಮರಗೆಲಸ ಮಾಡುವವರು ರಾಜ್ಯದಲ್ಲಿ ಲಕ್ಷಾಂತರ ಜನರು ಇದ್ದಾರೆ

ಕಾಂಗ್ರೆಸ್ ಪಕ್ಷದ ಅಂಗ ಸಮಿತಿ ಐ.ಎನ್.ಬಿ.ಸಿ.ಡಬ್ಯೂ.ಎಫ್ ಶ್ರಮಿಕ ವರ್ಗದವರ ಸಂಘಟನೆ ಮಾಡಲಾಗುವುದು.

ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಮತ್ತು ಮಾಜಿ ಮುಖ್ಯಮಂತ್ರಿಗಳು,ವಿರೋಧ ನಾಯಕರಾದ ಸಿದ್ದರಾಮಯ್ಯರವರ ಆದೇಶ ಮೇರೆಗೆ  ಮನೆ,ಮನೆಗೆ ಕಾಂಗ್ರೆಸ್ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 200ಯುನಿಟ್ ವಿದ್ಯುತ್ ಉಚಿತ ಮತ್ತು ಗೃಹಲಕ್ಷ್ಮೀ ಯೋಜನೆ ಮನೆಯ ಯಾಜಮಾನಿಗೆ 2000ರೂಪಾಯಿ ಮತ್ತು ಪ್ರತಿ ವ್ಯಕ್ತಿಗೆ 10ಕೆ.ಜಿ.ಅಕ್ಕಿ ಉಚಿತ ಎಂದು ಘೋಷಣೆ ಮಾಡಲಾಗಿದೆ.

ಈ ಹಿಂದೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಚುನಾವಣೆ ಪೂರ್ವ ಜನತೆಗೆ ನೀಡಿದ 165 ಭರವಸೆಗಳನ್ನು ಪೂರೈಸಿದ ದೇಶದ ಮೊಟ್ಟ ಮೊದಲ ಸರ್ಕಾರವಾಗಿದೆ.

ನಮ್ಮ ಸಂಘಟನೆಯಿಂದ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕಾರ್ಯಕರ್ತರುಗಳು ಕಾಂಗ್ರೆಸ್ ಪಕ್ಷದ ಅಭಿವೃದ್ದಿ ಕಾರ್ಯಗಳ ಮಾಹಿತಿ ನೀಡಿ, ಕಾಂಗ್ರೆಸ್ ಪಕ್ಷಕ್ಕೆ ಮತ ದೇಶಕ್ಕೆ ಹಿತ ಎಂದು ಮತದಾರರಿಗೆ ಮನವರಿಕೆ ಮಾಡಲಿದ್ದೇವೆ ಎಂದು ಹೇಳಿದರು.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ INBCWFವತಿಯಿಂದ 10000ಮನೆಗಳಿಗೆ ಪೋಸ್ಟರ್ ಪ್ರತಿಗಳನ್ನು ತಲುಪಿಸಲಾಗುತ್ತದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ INBCWFಮಹತ್ವವಾದ ಹೋರಾಟ, ಸಂಘಟನೆ ಮಾಡಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಹಗಲಿರುಳು ಶ್ರಮಿಸಲಾಗುವುದು.

INBCWF ಪ್ರಧಾನ ಕಾರ್ಯದರ್ಶಿ ಕುಮಾರ್ ರಾಜ್ಯ ಉಪಾಧ್ಯಕ್ಷರಾದ ನಾಗರಾಜ್, ಮೈಸೂರು ಜಿಲ್ಲಾಧ್ಯಕ್ಷರಾದ ಪ್ರಮೋದ್ ಕುಮಾರ್, ಮೈಸೂರು ಜಿಲ್ಲಾ ಕಾರ್ಯಾಧ್ಯಕ್ಷರಾದ ಪುಟ್ಟರಾಜು, ನಗರಧ್ಯಾಕ್ಷರಾದ ಡೆರೀಕ್ ಮೆಲ್ವಿನ್,

Post a Comment

0 Comments

Ad Code

Responsive Advertisement