ಮಲ್ಲೇಶ್ವರಂ ಶ್ರೀ ರಾಮ ಮಂದಿರದ ವತಿಯಿಂದ ಶ್ರೀ ರಾಮೋತ್ಸವದ ಪ್ರಯುಕ್ತ ಏಪ್ರಿಲ್ 3, ಸೋಮವಾರ ಸಂಜೆ 6-30ಕ್ಕೆ: ಕು|| ಮನಸ್ವಿ ಕಶ್ಯಪ್ ಮತ್ತು ಕು|| ದೀಪ್ತಿ ಶ್ರೀನಿವಾಸನ್ ಇವರುಗಳಿಂದ "ದಾಸರ ಪದಗಳ ಗಾಯನ" ಕಾರ್ಯಕ್ರಮ ಏರ್ಪಡಿಸಿದೆ.
ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸುದರ್ಶನ್ (ತಬಲಾ).ಸ್ಥಳ : ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ,
ಬೆಂಗಳೂರು-560003.

0 Comments